• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಜ.31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಅಧಿಕಾರದ ಅವಧಿ ಅಂತ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜ್ಯ > ಜ.31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಅಧಿಕಾರದ ಅವಧಿ ಅಂತ್ಯ
ರಾಜ್ಯ

ಜ.31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಅಧಿಕಾರದ ಅವಧಿ ಅಂತ್ಯ

admin
Last updated: 2024/01/25 at 5:29 AM
admin
Share
2 Min Read
SHARE

ಅಶಕ್ತ ರೋಗಿಗಳ ಪಾಲಿನ ದೇವರು, ಹೃದ್ರೋಗ ಚಿಕಿತ್ಸೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದ ಖ್ಯಾತ ವೈದ್ಯ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಅವಧಿ ಜನವರಿ 31ಕ್ಕೆ ಕೊನೆಗೊಳ್ಳುತ್ತಿದೆ.


ತಮ್ಮ ಸುದೀರ್ಘ ವೃತ್ತಿ ಬದುಕಿನ ಬಗ್ಗೆ ಮಂಜುನಾಥ್ ಮನಬಿಚ್ಚಿ ಮಾತಾಡಿದ್ದಾರೆ. ಬೆಂಗಳೂರಲ್ಲಿ
ಸುದ್ದಿಗಾರರೊಂದಿಗೆ ಮಾತಾಡಿದ ಜಯದೇವ ಆಸ್ಪತ್ರೆ ನಿರ್ದೇಶಕರ ಡಾ. ಮಂಜುನಾಥ್ , ನಾನು ನಿರ್ದೇಶಕನಾಗಿ ಜವಾಬ್ದಾರಿ ವಹಿಸಿಕೊಂಡ ಮೇಲೆ ಜಯದೇವ ಹೃದ್ರೋಗ ಆಸ್ಪತ್ರೆಯ ನೋಟವೇ ಬದಲಾಗಿದೆ. ಕಳೆದ 16 ವರ್ಷದಲ್ಲಿ ಶೇ.500ರಷ್ಟು ಪ್ರಗತಿಯನ್ನ ಸಾಧಿಸಿದೆ. 300 ಹಾಸಿಗೆ ಸಾಮರ್ಥ್ಯ ಇದ್ದ ಜಯದೇವ ಇಂದು 2000 ಸಾವಿರ ಬೆಡ್ ಸಾಮರ್ಥ್ಯ ಹೊಂದಿದೆ. ರಿಯಾಯಿತಿ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಕೊಡ್ತಿರೋದು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗ್ತಿದೆ. 15 ವರ್ಷದಲ್ಲಿ 75 ಲಕ್ಷ ಹೊರ ರೋಗಿಗಳಿಗೆ ಚಿಕಿತ್ಸೆ ಕೊಟ್ಟಿದ್ದೇವೆ. 8 ಲಕ್ಷ ಆಪರೇಷನ್ಗಳು ನಡೆದಿವೆ. ರಾಜ್ಯಕ್ಕೆ ದೇಶಕ್ಕೆ 350 ಹೃದ್ರೋಗ ತಜ್ಞರನ್ನ ತರಬೇತಿ ಮಾಡಿದ್ದೇವೆ ಅಂತ ಹೇಳಿದ್ರು. ಪ್ರಾರಂಭದಲ್ಲಿ ಸೇರಿಕೊಂಡಾಗ ಈ ಸರ್ಕಾರಿ ಆಸ್ಪತ್ರೆಯನ್ನ ಪಂಚತಾರ ಖಾಸಗಿ ಆಸ್ಪತ್ರೆ ಮಟ್ಟಕ್ಕೆ ಬೆಳೆಸಿ ನಿರ್ವಹಣೆ ಮಾಡಿ ತೋರಿಸಬೇಕು ಅನ್ನೋ ಕನಸು ಹೊಂದಿದ್ದೆ. ಅದರಲ್ಲಿ ಸಂಪೂರ್ಣವಾಗಿ ನಾನು ಯಶಸ್ವಿಯಾಗಿದ್ದೇನೆ.


ಹೃದ್ರೋಗ ಚಿಕಿತ್ಸೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದೇನೆ. ಮೂರು ಘೋಷವಾಕ್ಯದಡಿ ಕೆಲಸ ಮಾಡಿದ್ದೇನೆ. ಮಾನವೀಯೆತೆಗೆ ಮೊದಲ ಆದ್ಯತೆ ಎಂದು ಕೆಲಸ ಮಾಡಿದ್ದೇನೆ. ಈ ತಿಂಗಳ 31ಕ್ಕೆ ನಿವೃತಿಯಾಗ್ತಿದ್ದೇನೆ, ಅದರಲ್ಲಿ ಯಾವುದೇ ಅಸಮಾಧಾನ ಇಲ್ಲ. ಆರಂಭದದಲ್ಲಿ ಜಯದೇವ ಸೇರಿಕೊಂಡಾಗ ಹಣಕಾಸಿನ ಸಮಸ್ಯೆ ಎದುರಾಗಿತ್ತು. ಈ ಸಂದರ್ಭದಲ್ಲಿ ನಮ್ಮ ಎಲ್ಲಾ ಸಿಬ್ಬಂದಿಯನ್ನ ವಿಶ್ವಾಸಕ್ಕೆ ತಗೊಂಡು ಮೊದಲು ನಮ್ಮ ಒಂದು ದಿನದ ಸಂಬಳವನ್ನ ಸಂಸ್ಥೆಗೆ ಕೊಡುವಂತೆ ಮನವಿ ಮಾಡಿದ್ದೆ. ಅಧಿಕಾರದ ವಹಿಸಿಕೊಂಡಾಗ ಬಡವರ ಆರೋಗ್ಯ ನಿಧಿ 5 ಲಕ್ಷ ಇತ್ತು. ಇವತ್ತು 150 ಕೋಟಿ ರೂಪಾಯಿ ಠೇವಣಿ ಇದೆ. ಇದರ ಬಗ್ಗೆ ಸಂತೋಷ ಇದೆ. ಇಷ್ಟೆಲ್ಲಾ ಸಾಧನೆ ಮಾಡಿ ಹುದ್ದೆಯನ್ನ ನಾವೇ ಮುಂದುವರಿಸ್ಬೇಕೆಂದು ಹೇಳೋದು ತಪ್ಪು. ಅದು ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತೆ. ಸರ್ಕಾರದ ನಿರ್ಧಾರಕ್ಕೆ ನಾನು ಒಪ್ಪುತ್ತೇನೆ. ಅದನ್ನ ಸಂತೋಷದಿಂದಲೇ ಸ್ವೀಕಾರ ಮಾಡ್ತೇನೆ ಎಂದು ಹೇಳಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Jayadev hospital Dr manjunath banglore mysuru
admin January 25, 2024
Share this Article
Facebook Twitter Whatsapp Whatsapp LinkedIn Copy Link
Previous Article ಕರ್ತವ್ಯ ಲೋಪ ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಅಮಾನತು
Next Article ಪವಿತ್ರಾ ಗೌಡ ವಿರುದ್ಧ ಕೆಂಡಕಾರಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?