• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮಂಡ್ಯ ಜನ ಪ್ರಬುದ್ಧರು ನಿಮ್ಮ ಆಟ ನಡಿಯಲ್ಲ : ಸಚಿವ ಚಲುವರಾಯ ಸ್ವಾಮಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜಕೀಯ > ಮಂಡ್ಯ ಜನ ಪ್ರಬುದ್ಧರು ನಿಮ್ಮ ಆಟ ನಡಿಯಲ್ಲ : ಸಚಿವ ಚಲುವರಾಯ ಸ್ವಾಮಿ
ರಾಜಕೀಯರಾಜ್ಯ

ಮಂಡ್ಯ ಜನ ಪ್ರಬುದ್ಧರು ನಿಮ್ಮ ಆಟ ನಡಿಯಲ್ಲ : ಸಚಿವ ಚಲುವರಾಯ ಸ್ವಾಮಿ

admin
Last updated: 2024/01/30 at 6:56 AM
admin
Share
1 Min Read
SHARE

ಮಂಡ್ಯ ಜಿಲ್ಲೆಯ ಜನ ಪ್ರಬುದ್ಧರಿದ್ದಾರೆ. ಒಮ್ಮೆ ನಿಮ್ಮನ್ನ ಸಂಪೂರ್ಣ ಗೆಲ್ಲಿಸಿದ್ದಾರೆ.ಮತ್ತೊಮ್ಮೆ ಸೋಲಿಸಿ, ನಮ್ಮನ್ನ ಗೆಲ್ಲಿಸಿದ್ದಾರೆ.ಇಂತಹ ವಿಚಾರ ಮುಂದಿಟ್ಟುಕೊಂಡು ಜನರ ಮನಸ್ಸು ಬದಲಿಸಲು ಆಗಲ್ಲ.ಈ ವಿಚಾರ ನಿಮಗೆ ಶೋಭೆ ತರಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀವೊಬ್ಬ ಮಾಜಿ ಪ್ರಧಾನಿ ಮಗ.ಮೊನ್ನೆ ಬೆಂಗಳೂರಿನಲ್ಲಿ ಸಿಕ್ಕಿದ್ರು. ಚಲುವರಾಯಸ್ವಾಮಿ ಯಾರ ಹಣೆಬರಹ ಯಾರೂ ಬದಲಿಸಲು ಸಾಧ್ಯವಿಲ್ಲ.ನಿನ್ನ ಕೆಲಸ ನೀನು ಮಾಡು ಅಂತ ಸಲಹೆ ನೀಡಿದ್ರು.ಹೆಚ್ಡಿಕೆ ಅವರ ಈ ಹಿಂದಿನ ಬಿಜೆಪಿ, RSS ವಿರುದ್ಧದ ಹೇಳಿಕೆ, ಟ್ವೀಟ್ ಪ್ರದರ್ಶಿಸಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೆರಗೋಡು ಗ್ರಾಮದ ಹಲವರು ನಮ್ಮ ಸಂಪರ್ಕದಲ್ಲಿದ್ದಾರೆ.ಆ ಗ್ರಾಮದವರ ಯಾರ ಪಾತ್ರವೂ ಇದರಲ್ಲಿ ಇಲ್ಲ.ಹೆಚ್ಡಿಕೆ, ಅಶೋಕ್, ಸಿ.ಟಿ.ರವಿ ಅಂತಹವರು ಇದನ್ನ ಮಾಡಿಸಿರಬಹುದು. ಕುಮಾರಸ್ವಾಮಿ ಅವರು ಸಿಎಂ ಆಗಿದ್ದರೆ ಏನು ಮಾಡ್ತಿದ್ದರು ಹೇಳ್ಬೇಕು.ರಾಷ್ಟ್ರ ಧ್ವಜ ಹಾರಿಸಿದ್ದು ಅಪರಾಧನ?ರಾಷ್ಟ್ರಕ್ಕೆ ಸಲ್ಲಿಸಿದ ಗೌರವ ಅಲ್ವ?ಜನರ ನೆಮ್ಮದಿ ಕೆಡಿಸುವ ವಾತಾವರಣ ನಿರ್ಮಾಣ ಮಾಡಿರೋದನ್ನ ಜಿಲ್ಲೆಯ ಜನ ಸಹಿಸಲ್ಲ ಎಂದು ಕಿಡಿಕಾರಿದರು.

ಮತ್ತೆ ಈ ಜಿಲ್ಲೆಯ ಜನರನ್ನ ಸುಳ್ಳು ಹೇಳಿ, ಧರ್ಮದ ಹೆಸರಲ್ಲಿ ನಂಬಿಸುವ ಭ್ರಮೆಯಿಂದ ಹೊರ ಬನ್ನಿ.
ಸಾಕಷ್ಟು ಹಿರಿಯರು ಸೋತಿದ್ದಾರೆ. ಸಾವಿರಾರು ಎಕರೆ ಸರ್ಕಾರಿ ಆಸ್ತಿ ಉಳ್ಳವರಿಗೆ ಮಾಡಿಕೊಟ್ಟ ಕೀರ್ತಿ ನಿಮ್ಮ ಸರ್ಕಾರದ್ದು.ಹೈವೇ, ಕಾವೇರಿ, ಮೈಶುಗರ್, ಜಿಲ್ಲೆಯ ಸಮಸ್ಯೆ ಬಗ್ಗೆ ಹೋರಾಟ, ಚರ್ಚೆ ಮಾಡಲಿಲ್ಲ. ಪ್ರಧಾನಿ ಹತ್ತಿರ ಹೋಗಿ ಫೋಟೋ ತೆಗೆಸ್ತೀರಲ್ಲ.
ಬರಗಾಲದ ಹಣ ಬಿಡುಗಡೆ ಬಗ್ಗೆ ಯಾಕೆ ಕೇಳಲಿಲ್ಲ. ಈ ಜಿಲ್ಲೆಯ ಜನರ ಬಾಳಲ್ಲಿ ಬೆಂಕಿ ಹಚ್ಚಲು ಬಂದಿದ್ದೀರಿ? ಕುಮಾರಸ್ವಾಮಿ ಅವರೇ ನಿಮ್ಮನ್ನ ಈ ಜಿಲ್ಲೆಯ ಜನ ಸಹಿಸಲ್ಲ ಎಂದರು.

ಕೇಸರಿ ಶಾಲು ಹಾಕಿ ಆಗಿದೆ.ಅವಶ್ಯಕತೆ ಇದ್ದರೇ ಬಿಜೆಪಿ ಸೇರ್ಪಡೆ ಆಗಿ.ಆದರೆ ಮತ್ತೆ ಇಂತಹ ಕೀಳು ಮಟ್ಟದ ಹೋರಾಟ ಬೇಡ.ಜಿಲ್ಲೆಯ ಜನರ ಬದುಕಿನಲ್ಲಿ ಆಟವಾಡೋದು ಬೇಡ.ಇವರ ಸುಳ್ಳು, ಪ್ರಚೋದನೆಗೆ ಕಿವಿಗೊಡಬೇಡಿ.ನಾವು ಮೈಶುಗರ್ ಆರಂಭ ಮಾಡಿದ್ದೇವೆ.
ಜಿಲ್ಲೆಯ ಅಭಿವೃದ್ಧಿಗೆ ಬದ್ಧರಿದ್ದೇವೆ.
ಏನೇ ವಿಷಯ, ಸಮಸ್ಯೆ ಇದ್ದರೂ ಮುಕ್ತವಾಗಿ ಚರ್ಚೆ ಮಾಡೋಣ ಬನ್ನಿ.ಸದಾ ಜಿಲ್ಲೆಯ ಜನರ ಪರ ನಾವು ಇರ್ತೇವೆ ಎಂದು ಹೇಳಿದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Siddaramiah dkshivakumar congress jds mandya Bjp kumaraswamy hdk hdd chaluvaraya swamy
admin January 30, 2024
Share this Article
Facebook Twitter Whatsapp Whatsapp LinkedIn Copy Link
Previous Article ಟ್ವೀಟ್ ಮೂಲಕ ಸಿದ್ದರಾಮಯ್ಯ ಕುಟುಕಿದ ಹೆಚ್.ಡಿ ಕುಮಾರಸ್ವಾಮಿ
Next Article ಲಕ್ಷ್ಮಣ ಸವದಿ ಬಿಜೆಪಿಗೆ ಬಂದ್ರೆ ಶಕ್ತಿ ಹೆಚ್ಚತ್ತೆ : ರಮೇಶ್ ಕತ್ತಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?