• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ರಾಜ್ಯಪಾಲರ ವಿರುದ್ಧ ಕನ್ನಡ ವೇದಿಕೆ ಪ್ರತಿಭಟನೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ರಾಜ್ಯಪಾಲರ ವಿರುದ್ಧ ಕನ್ನಡ ವೇದಿಕೆ ಪ್ರತಿಭಟನೆ
ಜಿಲ್ಲೆಮೈಸೂರು

ರಾಜ್ಯಪಾಲರ ವಿರುದ್ಧ ಕನ್ನಡ ವೇದಿಕೆ ಪ್ರತಿಭಟನೆ

admin
Last updated: 2024/02/01 at 9:28 AM
admin
Share
2 Min Read
SHARE

ಕನ್ನಡ ನಾಮಪಲಕಗಳ ಸುಗ್ರೀವಾಜ್ಞೆಯನ್ನು ವಿಧಾನಮಂಡಲ ಕಲಾಪದಲ್ಲಿ ಬಗೆಹರಿಸಿಕೊಳ್ಳಿ ಎಂದು ವಿಳಂಬ ಮಾಡಿದ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.


ಈಗಾಗಲೇ ಸರ್ಕಾರ ಆದೇಶದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಮತ್ತು ಜಾಹೀರಾತು ಪಲಕಗಳಿಗೆ ಶೇಕಡ 60ರಷ್ಟು ಕನ್ನಡದಲ್ಲಿ ಇರಬೇಕೆಂದು ಸರ್ಕಾರ ಆದೇಶ ಮಾಡಿ ಸಂಬಂಧ ಪಟ್ಟ ಇಲಾಖೆಗಳಿಗೆ ಜವಾಬ್ದಾರಿಯನ್ನು ವಹಿಸಿತ್ತು ಆದರೆ ಕೆಲವರು ನ್ಯಾಯಾಲಯದ ಮೆಟ್ಟಿಲನ್ನು ಮೊರೆ ಹೋಗುತ್ತಾರೆ ಎಂದು ಸರ್ಕಾರ ರಾಜ್ಯಪಾಲರಿಗೆ ಕನ್ನಡದಲ್ಲಿ ಕಡ್ಡಾಯವಾಗಿ 60ರಷ್ಟು ನಾಮಫಲಗಳು ಇರಬೇಕು ಎಂದು ಸುಗ್ರೀವಾಜ್ಞೆ ಹೊರಡಿಸಿದ್ದೇವೆ ಎಂದು ರಾಜ್ಯಪಾಲರ ಮೊರೆ ಹೋಗಿತ್ತು. ಆದರೆ ರಾಜ್ಯಪಾಲರು ನೀವೇ ವಿಧಾನ ಮಂಡಲದಲ್ಲಿ ಬಗೆಹರಿಸಿಕೊಳ್ಳಿ ಎಂದು ಸುಗ್ರೀವಾಜ್ಞೆಯನ್ನು ತಡೆ ಹಿಡಿದಿದ್ದಾರೆ. ಈಗಾಗಲೇ ಎರಡು ಗಡವು ಕೊಟ್ಟಿದ್ದರು ಸಹ ನಾಮಫಲಕಗಳು ಯಥಾಸ್ಥಿತಿಯಲ್ಲಿದೆ ವಿಧಾನ ಮಂಡಲದ ಕಲಾಪ ತಡವಾಗಿದ್ದರಿಂದ ರಾಜ್ಯಪಾಲರಿಗೆ ಆದೇಶ ಪ್ರತಿಯನ್ನು ಕಳಿಸಿದರೂ ರಾಜ್ಯಪಾಲರು ಇದಕ್ಕೂ ನಮಗೂ ಸಂಬಂಧವಿಲ್ಲದಂತೆ ವರ್ತಿಸಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.


ಕೇಂದ್ರದ ಬಜೆಟ್ ಆದ ನಂತರ ಯಾವ ಕ್ಷಣವಾದರೂ ಚುನಾವಣೆಯ ನಡೆಯುವ ಸಂದರ್ಭ ಇದೆ ಆಗ ವಿಧಾನ ಮಂಡಲದಲ್ಲಿ ಕಲಾಪ ನಡೆಯುವುದಿಲ್ಲ ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಮೊರೆ ಹೋಗಿದ್ದು. ಇದನ್ನು ಅರ್ಥ ಮಾಡಿಕೊಳ್ಳದೆ ರಾಜ್ಯಪಾಲರು ತಿರಸ್ಕರಿಸಿರುವುದು ಸರಿಯಲ್ಲ..
ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಮರೆತಿದ್ದಾರೆ ಕೆಲವೊಂದು ವಿಷಯಗಳನ್ನು ವಿಧಾನಸಭೆ ಮಂಡಲದಲ್ಲಿ ಚರ್ಚಿಸಲು ತಡವಾದಾಗ ಈ ರೀತಿಯ ಕ್ರಮ ಕೈಗೊಳ್ಳುತ್ತಾರೆ. ಈ ವಿಚಾರದಲ್ಲಿ ಎಲ್ಲಾ ಪಕ್ಷಗಳ ಬೆಂಬಲ ಇರುವುದರಿಂದ ರಾಜ್ಯಪಾಲರು ಸಹಿ ಮಾಡಬಹುದಾಗಿತ್ತು.
ಕನ್ನಡ ನಾಮ ಫಲಕ ವಿಷ್ಯ ಯಾವುದೇ ರೀತಿಯ ಗೊಂದಲದ ವಿಷಯವಲ್ಲ ನಮ್ಮ ನಾಡಿನ ಭಾಷೆಯ ವಿಷಯ ಹೀಗೆ ನೋಡಿದರೆ ಪಕ್ಕದ ರಾಜ್ಯಗಳಲ್ಲಿ ಈ ವಿಷಯಕ್ಕೆ ರಾಜ್ಯಪಾಲರ ಮೊರೆ ಹೋಗುವುದಿಲ್ಲ ಆದರೆ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳೇ ತೀರ್ಮಾನ ಅಂತಿಮ ತೀರ್ಮಾನವಾಗಿರುತ್ತದೆ ರಾಜ್ಯಪಾಲರಿಗೆ ಅನುಮೋದನೆ ನೀಡುವುದಕ್ಕೆ ಕಳಿಸಿರುವುದು ಸರಿಯಲ್ಲ ತಾವೇ ಸ್ವತಹ ನಿರ್ಧಾರ ಕೈಗೊಳ್ಳಬಹುದು ಇದರಲ್ಲಿ ಕೆಲವು ದೊಡ್ಡ ದೊಡ್ಡ ಮಾಲ್ ಗಳ ಕೈವಾಡವಿದೆ ಎಂದು ಶಂಕೆ ಬರುತ್ತದೆ. ಕೂಡಲೇ ಸರ್ಕಾರ ರಾಜ್ಯಪಾಲರು ಬಿಟ್ಟಾಕಿ ಕನ್ನಡದ ನಾಮಪಲಕದ ಆದೇಶವನ್ನು ಜಾರಿಗೆ ಬರುವಂತೆ ಮಾಡಬೇಕೆಂದು ಮೈಸೂರು ಕನ್ನಡ ವೇದಿಕೆ ಸದಸ್ಯರು ಒತ್ತಾಯ ಮಾಡಿದ್ದಾರೆ.


ಈ ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷರಾದ ಎಸ್ ಬಾಲಕೃಷ್ಣ, ನಾಲಾ ಬೀದಿ ರವಿ, ಗುರುಬಸಪ್ಪ, ಗೋಪಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಎಲ್ಐಸಿ ಸಿದ್ದಪ್ಪ, ಸ್ವಾಮಿಗೌಡ, ಬೀಡಾ ಬಾಬು, ಸ್ವಾಮಿ ಗೈಡ್, ಮಾಲಿನಿ, ಭವಾನಿ, ಪುಷ್ಪ, ಮದನ್, ಮಹದೇವ್ ಸ್ವಾಮಿ, ಹರೀಶ್, ಅರವಿಂದ, ಮಾದಪ್ಪ, ಮುಂತಾದವರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru Kannada protest
admin February 1, 2024
Share this Article
Facebook Twitter Whatsapp Whatsapp LinkedIn Copy Link
Previous Article ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಆಯುಕ್ತರ ನೇಮಕ
Next Article 140 ಕೋಟಿ ಭಾರತೀಯರಿಗೆ ಉತ್ತಮ ಬಜೆಟ್ : ಮಾಜಿ ಸಚಿವ ರಾಮದಾಸ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?