• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಸಾಗುವಳಿ ಜಮೀನು ಮತ್ತು ಹುಲ್ಲುಗಾವಲಿಗೆ ಬೆಂಕಿ : ರೈತರಿಗೆ ಅರಿವು ಮೂಡಿಸದ ಅರಣ್ಯ ಇಲಾಖೆ !
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಸಾಗುವಳಿ ಜಮೀನು ಮತ್ತು ಹುಲ್ಲುಗಾವಲಿಗೆ ಬೆಂಕಿ : ರೈತರಿಗೆ ಅರಿವು ಮೂಡಿಸದ ಅರಣ್ಯ ಇಲಾಖೆ !
ಜಿಲ್ಲೆಮೈಸೂರುರಾಜ್ಯ

ಸಾಗುವಳಿ ಜಮೀನು ಮತ್ತು ಹುಲ್ಲುಗಾವಲಿಗೆ ಬೆಂಕಿ : ರೈತರಿಗೆ ಅರಿವು ಮೂಡಿಸದ ಅರಣ್ಯ ಇಲಾಖೆ !

admin
Last updated: 2024/02/19 at 2:21 AM
admin
Share
1 Min Read
SHARE

ಮೈಸೂರು : ಬೆಂಕಿ ಹಾಕಿದರೆ ಭೂಮಿಯ ಫಲವತ್ತತೆ ಹೆಚ್ಚುತ್ತದೆ ಎಂಬ ಮೂಢನಂಬಿಕೆಯಿಂದ ರೈತರ ತಾವು ಸಾಗುವಳಿ ಮಾಡುತ್ತಿರುವ ಜಮೀನಿಗೆ ಮತ್ತು ದನಗಳನ್ನು ಹುಲ್ಲುಗಾವಲಿಗೆ ಬೇಸಿಗೆ ಸಮಯದಲ್ಲಿ ಬೆಂಕಿ ಹಚ್ಚುತ್ತಾರೆ. ಇದರ ಬಗ್ಗೆ ಅರಿವು ಮೂಡಿಸುವಲ್ಲಿ ಅರಣ್ಯ ಇಲಾಖೆಯವರು ವಿಫಲರಾಗಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಬೆಸಿಗೆ ಬಂತೆಂದರೆ ಸಾಕು ಜಾನುವಾರುಗಳ ಮೇವಿಗೂ ಸಹ ತೊಂದರೆ ಎದುರಾಗುತ್ತದೆ. ಹೀಗಿರುವಾಗ ಗ್ರಾಮೀಣ ಪ್ರದೇಶದ ರೈತರು ಬೆಳೆಗಳನ್ನು ಕಟಾವು ಮಾಡಿದ ನಂತರ, ಉಳಿದ ಕೃಷಿ ತ್ಯಾಜ್ಯ ಅಲ್ಲೆ ಗೊಬ್ಬರ ಆಗುತ್ತದೆ ಎಂದು ನಂಬಿ ಬೆಂಕಿ ಹಾಕುತ್ತಾರೆ, ಜೊತೆಗೆ ಜಾನುವಾರುಗಳ ಮೇವಿನ ಪ್ರದೇಶವಾದ ಹುಲ್ಲುಗಾವಲಿಗೂ ಹೊಸ ಹುಲ್ಲು ಚಿಗುರುತ್ತದೆ ಎಂದು ಬೆಂಕಿ ಹಾಕುತ್ತಾರೆ. ಆದರೆ ಇದು ರೈತರ ಮೂಡ ನಂಬಿಕೆ ಆಗಿದ್ದು‌. ಇದರಿಂದ ಯಾವುದೇ ಪ್ರಯೋಜನಗಳಿಲ್ಲ. ಹೊರತಾಗಿ ಪರಿಸರ ನಾಶ ಸಂಭವಿಸುತ್ತದೆ ಜೊತೆಗೆ ವಾಯುಮಾಲಿನ್ಯ ಸಹ ಸಂಭವಿಸುತ್ತದೆ, ಮಣ್ಣಿನ ಫಲವತ್ತತೆ ಕಡಿಮೆ ಆಗಿ, ಮಣ್ಣು ತನ್ನ ಸಾರವನ್ನ ಕಳೆದುಕೊಂಡು ಜೌಗು ಪ್ರದೇಶವಾಗಿ ಮಾರ್ಪಾಡಾಗುತ್ತದೆ.

ಕಾಡ್ಗಿಚ್ಚಿಗೆ ಕಾರಣವಾಗಬಹುದು :

ಅರಣ್ಯ ಪ್ರದೇಶಗಳ ಸಮೀಪದಲ್ಲಿ ಇರುವ ಗ್ರಾಮಗಳಲ್ಲಿ ರೈತರು ಸಹ ತಾವು ಬೆಳೆ ಬೆಳೆದ ನಂತರ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಾಕುವುದು ವಾಡಿಕೆಯಾಗಿಬಿಟ್ಟಿದೆ. ಇದರಿಂದ ಕಾಡಿನ ಸಮೀಪದರುವ ಹೊಲ-ಗದ್ದೆಗಳಲ್ಲಿ ಬೆಂಕಿ ಹಚ್ಚುವುದರಿಂದ ಕಾಡಿಗೆ ಬೆಂಕಿ ತಗುಲುವು ಆಪಾಯ ಹೆಚ್ಚಾಗಿರುತ್ತದೆ. ಆದ್ದರಿಂದ ಈ ಬಗ್ಗೆ ಸ್ಥಳೀಯ ರೈತರಿಗೆ ಮತ್ತು ಕಾಡಂಚಿನ ಪ್ರದೇಶದಲ್ಲಿ ಇರುವ ರೈತರಿಗೆ ಅರಿವು ಮೂಡಿಸಬೇಕಾಗಿದೆ.

ಅರಣ್ಯ ಇಲಾಖೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು :

ಕಾಡಂಚಿನ ಪ್ರದೇಶಗಳು ಸೇರಿದಂತೆ ಇತರ ಹುಲ್ಲುಗಾವಲು ಪ್ರದೇಶಗಳಲ್ಲಿ ಹಾಗೂ ಜಮೀನುಗಳಲ್ಲಿ ರೈತರು ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಾಕದಂತೆ, ಅದರಿಂದ ಆಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಜೊತೆಗೆ ಈ ಬೇಸಿಗೆಯಲ್ಲಿ ಹಳ್ಳಿಹಳ್ಳಿಗಳಲ್ಲೂ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಇಲ್ಲವಾದರೆ, ಮಣ್ಣಿನ ಫಲವತ್ತತೆ ನಾಶವಾಗುವುದರ ಜೊತೆಗೆ, ಅರಣ್ಯ ನಾಶಕ್ಕೂ ಇದು ಎಡೆ ಮಾಡಿಕೊಡುತ್ತದೆ ಜೊತೆಗೆ ವಾಯು ಮಾಲಿನ್ಯ, ಪರಿಸರ ಮಾಲಿನ್ಯವನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉಂಟುಮಾಡುತ್ತದೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Forest department formers Fire Land
admin February 19, 2024
Share this Article
Facebook Twitter Whatsapp Whatsapp LinkedIn Copy Link
Previous Article ಲೋಕಸಭೆಗೆ ನಾನು ಸ್ಪರ್ಧೆ ಮಾಡಲ್ಲ ಸಚಿವ ಮಹದೇವಪ್ಪ ಸ್ಪಷ್ಟನೆ
Next Article ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅಕ್ರಮ : ತನಿಖೆ ವರದಿ ನಿರೀಕ್ಷಿಸಿ ಗುತ್ತಿಗೆದಾರರ ಬಿಲ್ ಪಾವತಿಗೆ ಕ್ರಮ ಸಿಎಂ ಸಿದ್ದರಾಮಯ್ಯ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?