• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಇದು ವಿವಾದದ ಅಂಶವೇ ಅಲ್ಲ : ಸಚಿವ ಮಹದೇವಪ್ಪ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜಕೀಯ > ಇದು ವಿವಾದದ ಅಂಶವೇ ಅಲ್ಲ : ಸಚಿವ ಮಹದೇವಪ್ಪ
ರಾಜಕೀಯರಾಜ್ಯ

ಇದು ವಿವಾದದ ಅಂಶವೇ ಅಲ್ಲ : ಸಚಿವ ಮಹದೇವಪ್ಪ

admin
Last updated: 2024/02/21 at 8:24 AM
admin
Share
1 Min Read
SHARE

ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಬೆಳಗಿನಿಂದ ಮಾಧ್ಯಮಗಳಲ್ಲಿ ಸುದ್ದಿಯು ಬಿತ್ತರವಾಗುತ್ತಿದೆ ಇದು ವಿವಾದದ ಅಂಶವೇ ಅಲ್ಲ ಎಂದು ಸಚಿವ ಮಹದೇವಪ್ಪ ಪ್ರಕಟಣೆ ಹೊರಡಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ.ಆದರೆ ಸೃಜನಾತ್ಮಕ ಕಲಿಕೆಯ ದೃಷ್ಟಿಯಿಂದ, ಮಕ್ಕಳಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ಮೂಡಿಸಿ ಅವರಲ್ಲಿ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದ ಗುಂಪಿನಲ್ಲಿ ಚರ್ಚೆಯನ್ನು ನಡೆಸಿದ್ದು, ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ? ಎಂಬ ಆಲೋಚನೆಯನ್ನು ಕೆಲವರು ಮುಂದಿಟ್ಟಾಗ, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ ಎಂದಿದ್ದಾರೆ.

ಉತ್ತಮ ಆಲೋಚನೆಯನ್ನು ಹೊಂದಿದ ಈ ಸಾಲನ್ನು ಕೆಲವರು ಶಾಲೆಗಳಲ್ಲೂ ಬಳಸಿರುತ್ತಾರೆ.ಅಂದಹಾಗೆ ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ ಎಂದರೆ ಅದು ಕುವೆಂಪು ಅವರು ಹೇಳುವ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯವೇ ಆಗಿದ್ದು ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದವು ಇಲ್ಲಿ ಜರುಗಿರುವುದಿಲ್ಲ.ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯವನ್ನು ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು ಎಂದು ಮಹದೇವಪ್ಪ ಅಭಿಪ್ರಾಯ ಪಟ್ಟಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Hcmahadevappa congress bjp jds Siddaramiah Education department
admin February 21, 2024
Share this Article
Facebook Twitter Whatsapp Whatsapp LinkedIn Copy Link
Previous Article ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಕುವುದು ಕಡ್ಡಾಯವಲ್ಲ ಏನಿದು ಸುತ್ತೋಲೆ !?
Next Article ಮಕ್ಕಳ ಆರೈಕೆ ತಾಣವಾದ ಕೂಸಿನ ಮನೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?