• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಲೋಕಮಾನ್ಯ ನಾಯಕ ಮೋದಿಯವರೊಂದಿಗೆ ದೇಶ ಸೇವೆ ಸಲ್ಲಿಸುವ ಅದಮ್ಯ ಬಯಕೆ ಇದೆ : ಭಾಸ್ಕರ್ ರಾವ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಲೋಕಮಾನ್ಯ ನಾಯಕ ಮೋದಿಯವರೊಂದಿಗೆ ದೇಶ ಸೇವೆ ಸಲ್ಲಿಸುವ ಅದಮ್ಯ ಬಯಕೆ ಇದೆ : ಭಾಸ್ಕರ್ ರಾವ್
ಜಿಲ್ಲೆಮೈಸೂರು

ಲೋಕಮಾನ್ಯ ನಾಯಕ ಮೋದಿಯವರೊಂದಿಗೆ ದೇಶ ಸೇವೆ ಸಲ್ಲಿಸುವ ಅದಮ್ಯ ಬಯಕೆ ಇದೆ : ಭಾಸ್ಕರ್ ರಾವ್

admin
Last updated: 2024/02/24 at 9:34 AM
admin
Share
2 Min Read
SHARE

ಮೈಸೂರು: ನರೇಂದ್ರ ಮೋದಿಯವರು ವಿಶ್ವಮಾನ್ಯ ನಾಯಕರಾಗಿದ್ದಾರೆ. ಅಂತಹ ಮಹಾನ್ ನಾಯಕರ ಅಧೀನದಲ್ಲಿ ನಾನೂ ಸಹ ದೇಶ ಸೇವೆ ಮಾಡಬೇಕೆಂಬ ಅದಮ್ಯ ಬಯಕೆ ಇದೆ. ತಾವೆಲ್ಲರೂ ಮೈಸೂರು-ಕೊಡಗು ಲೋಕಸಭೆಯಲ್ಲಿ ಸ್ಪರ್ಧೆ ಮಾಡಲು‌ ಸಮುದಾಯದ ಬೆಂಬಲ ನನಗೆ‌ ಬಹಳ ಮುಖ್ಯ ಎಂದು ಮೈಸೂರು ಕೊಡಗು ಲೋಕಸಭಾ ಆಕಾಂಕ್ಷಿಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.


ಆರಾಧ್ಯ ಮಹಾಸಭಾದಲ್ಲಿ ಬ್ರಾಹ್ಮಣ ಸಂಘಟನೆಗಳಿಂದ ಮೈಸೂರು-ಕೊಡಗು ಲೋಕಸಭಾ ಚುನಾವಣೆಯ ಸಂವಾದದಲ್ಲಿ ಅವರು ಮಾತನಾಡಿ, ಬ್ರಾಹ್ಮಣ ಸಮುದಾಯ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು. ಬ್ರಾಹ್ಮಣ ಸಮುದಾಯದ ಬಡವರನ್ನು ಉದ್ದಾರ ಮಾಡುವ ಕೆಲಸ ಮಾಡಬೇಕು. ಜೈನ್ ಮತ್ತು ಸಿಖ್ ಧರ್ಮದಲ್ಲಿ ಬಡವರನ್ನು ಮೇಲೆತ್ತಲು ಇಡೀ ಸಮುದಾಯದವರೇ ಟೊಂಕ ಕಟ್ಟಿ ನಿಲ್ಲುತ್ತಾರೆ. ಅಂತಹದ್ದೇ ಮನೋಭಾವ ಬ್ರಾಹ್ಮಣ ಸಮುದಾಯದಲ್ಲೂ ಬರಬೇಕು ಎಂದರು.


ಬ್ರಾಹ್ಮಣರಲ್ಲಿ ಸಂಸ್ಕಾರ ಮತ್ತು ಬುದ್ದಿವಂತಿಕೆ ಇದೆ. ಆದರೆ, ಆರ್ಥಿಕವಾಗಿ ದುರ್ಬಲರಾದವರೂ ಇದ್ದಾರೆ. ಇಂತಹ ಸಂದರ್ಭದಲ್ಲಿ ಸ್ಥಿತಿವಂತ ಬ್ರಾಹ್ಮಣರು ಬಡವರ ಬಗ್ಗೆ ಪ್ರೀತಿ ಮತ್ತು ಕಾಳಜಿ ಬರಬೇಕು. ನಾನು ಪೊಲೀಸ್ ಇಲಾಖೆಯಲ್ಲಿ ಸತತ 34 ವರ್ಷ ಕೆಲಸ ಮಾಡಿದ್ದೇನೆ. ಇಡೀ ಸೇವೆಯಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ ತೃಪ್ತಿ ನನಗಿದೆ. ನಾನೂ ಸಹ ಮೂಲತಃ ಮೈಸೂರು ಜಿಲ್ಲೆಯವನೇ, ನಂಜನಗೂಡು ತಾಲೂಕಿನ ಕಳಲೆ ನಮ್ಮ ಹುಟ್ಟೂರು. ನಮ್ಮ‌‌‌ ಪೂರ್ವಿಕರೆಲ್ಲರೂ ಮೈಸೂರಿನಲ್ಲೇ ನೆಲಸಿದ್ದರು. ನಮ್ಮ ತಾತ ಮೊದಲ‌ ಮಹಾ ಯುದ್ದದಲ್ಲಿ ಮೈಸೂರ್ ಲ್ಯಾನ್ಸರ್ ಸೇನೆಯಲ್ಲಿ ಅಶ್ವಪಡೆ ಸೈನಿಕರಾಗಿ ಇಸ್ರೇಲ್ ಗೆ ಹೋಗಿ ಹೋರಾಡಿ ಬಂದಿದ್ಧರೆಂದು ಸ್ಮರಿಸಿದರು.
ಮೈಸೂರು ಕೇವಲ ಸಾಂಸ್ಕೃತಿಕ ನಗರ ಮಾತ್ರ ಅಲ್ಲ. ಅತ್ಯಂತ ದೈರ್ಯ ಮತ್ತು ಆಕ್ರಮಣಕಾರಿ ಮನೋಭಾವ ಇಲ್ಲಿನ ಜನರಲ್ಲಿದೆ. ನಾನು ಮೈಸೂರು ಭಾಗದಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದೇನೆ. ನಾನು ಸೇವೆ ಸಲ್ಲಿಸಿದ ಸಂದರ್ಭ ಯಾರದ್ದೂ ಒಂದು ಹನಿ ರಕ್ತ ಕೆಳಗೆ ಬೀಳದಂತೆ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಬಂದಿದ್ದೆನೆ. ರಾಜಕಾರಣಕ್ಕೆ ಬಂದಿರುವೆ, ಇಲ್ಲಿಯೂ ಸಹ ನನ್ನಿಂದ ಒಂದೇ ತಪ್ಪು ಆಗಲ್ಲ. ತಪ್ಪು ಮಾಡಲು ಭಯಪಡುವ ಸ್ವಭಾವ ನನ್ನದು. ಅವಕಾಶ ಸಿಕ್ಕರೆ ನೀವು ನಮ್ಮ ಮೇಲಿಟ್ಟಿರುವ ಭರವಸೆಯನ್ನು ಖಂಡಿತಾ ಉಳಿಸಿಕೊಳ್ಳುವೆ ಎಂದು ಹೇಳಿದರು.
ಭಾಷಣಕ್ಕೂ ಮುನ್ನ ನಡೆದ ಸಂವಾದದಲ್ಲಿ ವಿಪ್ರ ಮುಖಂಡರು ಈ ಬಾರಿ ಮೈಸೂರು ಲೋಕಸಭೆಯಿಂದ ಭಾಸ್ಕರ್ ರಾವ್ ಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿತು. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರ 2.60. ಲಕ್ಷ ಮತಗಳಿವೆ. ಒಂದು ಬಾರಿಯೂ ಬ್ರಾಹ್ಮಣರಿಗೆ ಲೋಕಸಭೆ ಟಿಕೆಟ್ ನೀಡಿಲ್ಲ. ಈ ಬಾರಿ ಮೈಸೂರಿಗರೇ ಅಗಿರುವ ಭಾಸ್ಕರ್ ರಾವ್ ಅವರಿಗೆ ಟಿಕೆಟ್ ಕೊಡಲಿ ಎಂದು ಸಭೆಯಲ್ಲಿ‌ ಒಕ್ಕೊರಲಿನ ಆಗ್ರಹ ಮಾಡಲಾಯಿತು. ಇದೇ ವೇಳೆ ವಿಪ್ರ ಸಮುದಾಯದ ಹಲವು ಮಂದಿಯನ್ನು ಗಣ್ಯರು ಸನ್ಮಾನಿಸಲಾಯಿತು.


ನಿಮ್ಮ ಭಾಸ್ಕರ್ ರಾವ್ ಎಂಬ ಕಿರುಹೊತ್ತಿಗೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ವಿಶ್ವ ಹಿಂದೂ ಪರಿಷತ್ ನ ಪ್ರಮುಖರಾದ ಕೇಶವಮೂರ್ತಿ, ಬ್ರಾಹ್ಮಣ ಸಭಾದ ಮುಖಂಡರಾದ ಪಾರ್ಥಸಾರಥಿ, ರವೀಂದ್ರ ಇನ್ನಿತರರು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru Bhaskar roa
admin February 24, 2024
Share this Article
Facebook Twitter Whatsapp Whatsapp LinkedIn Copy Link
Previous Article ಸಂವಿಧಾನ ಜಾಗೃತಿ ಜಾಥಾ: ಉತ್ತಮ ಕಾರ್ಯಕ್ರಮ ಆಯೋಜನೆ ವಿಭಾಗದಲ್ಲಿ ಮೈಸೂರಿಗೆ ಪ್ರಧಮ ಸ್ಥಾನ
Next Article ಸುಳ್ಳಿನ ಕಾರ್ಖಾನೆ ಬಿಜೆಪಿಯವರಿಗೆ ಪ್ರತಿ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?