• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಅಂಬೇಡ್ಕರ್ ವಸತಿ ಶಾಲೆಯೋ ದನದ ಕೊಟ್ಟಿಗೆಯೋ !? ಸಿಎಂ ಕ್ಷೇತ್ರ ಉಸ್ತುವಾರಿ ಸಚಿವ ಮಹದೇವಪ್ಪ ತವರಲ್ಲಿ ಮಕ್ಕಳ ಕಥೆ ಕೇಳೋರೂ ಯಾರು ?
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಅಂಬೇಡ್ಕರ್ ವಸತಿ ಶಾಲೆಯೋ ದನದ ಕೊಟ್ಟಿಗೆಯೋ !? ಸಿಎಂ ಕ್ಷೇತ್ರ ಉಸ್ತುವಾರಿ ಸಚಿವ ಮಹದೇವಪ್ಪ ತವರಲ್ಲಿ ಮಕ್ಕಳ ಕಥೆ ಕೇಳೋರೂ ಯಾರು ?
ಜಿಲ್ಲೆಮೈಸೂರು

ಅಂಬೇಡ್ಕರ್ ವಸತಿ ಶಾಲೆಯೋ ದನದ ಕೊಟ್ಟಿಗೆಯೋ !? ಸಿಎಂ ಕ್ಷೇತ್ರ ಉಸ್ತುವಾರಿ ಸಚಿವ ಮಹದೇವಪ್ಪ ತವರಲ್ಲಿ ಮಕ್ಕಳ ಕಥೆ ಕೇಳೋರೂ ಯಾರು ?

admin
Last updated: 2024/03/19 at 10:06 AM
admin
Share
1 Min Read
SHARE

ನಂಜನಗೂಡು : 150 ಮಕ್ಕಳಿಗೆ ಒಂದು ಶೌಚಾಲಯ,ಮುರಿದ ಬಾಗಿಲು ಕಿಟಕಿಗಳು,ಕುಡಿಯುವ ನೀರಿಗೆ ಬವಣೆ,ಕೊಠಡಿಗಳ ಕೊರತೆ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ವಸತಿ ಶಾಲೆ ಈ ಅಂಬೇಡ್ಕರ್ ವಸತಿ ಶಾಲೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆಯಾದ ವರುಣ ವಿಧಾನಸಭಾ ಕ್ಷೇತ್ರದಲ್ಲಿರುವ ಹದಿನಾರು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯ ದುಃಸ್ಥಿತಿ ಇದು.

2017 ರಲ್ಲಿ ರಾಷ್ಟ್ರನಾಯಕನ ಹೆಸರಲ್ಲಿ ಆರಂಭವಾದ ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳೇ ಮಾಯವಾಗಿದೆ.ಕರ್ನಾಟಕ ವಸತಿ ಧಿಕ್ಷಣ ಸಂಸ್ಥೆಗಳ ಸಂಘದ ಯಾವೊಂದು ನಿಯಮವೂ ಇಲ್ಲಿ ಪಾಲನೆ ಆಗುತ್ತಿಲ್ಲ.ಸುಮಾರು 150 ಮಕ್ಕಳನ್ನ ಹೊಂದಿರುವ ಈ ವಸತಿ ಶಾಲೆಯಲ್ಲಿ ಗುಣಮಟ್ಟ ಮರೀಚಿಕೆಯಾಗಿದೆ.ಅಡಿಗೆಗೆ ಸಂಪ್ ನೀರು ಬಳಸಿಕೊಳ್ಳುತ್ತಿದ್ದಾರೆ.ವಿಧ್ಯಾರ್ಥಿಗಳನ್ನ ಹೀನಾಯವಾಗಿ ನೋಡಿಕೊಳ್ಳುತ್ತಿರುವ ಆಡಳಿತ ಮಂಡಳಿ ಬಗ್ಗೆ ಆಕ್ರೋಷ ವ್ಯಕ್ತವಾಗಿದೆ.ಅಂಬೇಡ್ಕರ್ ಬಗ್ಗೆ ಗಂಟೆಗಳ ಕಾಲ ಭಾಷಣ ಮಾಡಿ ಚೆಪ್ಪಾಳೆ ಗಿಟ್ಟಿಸುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನವರ ತವರೂರು ಇದು. ಸಿಎಂ ಕ್ಷೇತ್ರದಲ್ಲಿರುವ ವಸತಿ ಶಾಲೆಯ ದುಃಸ್ಥಿತಿ ಬಗ್ಗೆ ಡಾ.ಹೆಚ್.ಸಿ.ಮಹದೇವಪ್ಪರವರಿಗೆ ಮಾಹಿತಿಯೇ ಇಲ್ಲ.

ಇಲ್ಲಿನ ವಿಧ್ಯಾರ್ಥಿಗಳ ಬವಣೆಗೆ ಕೊನೆಯೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವಂತೆ ವಿಧ್ಯಾರ್ಥಿಗಳು ಒತ್ತಾಯಿಸಿದ್ದಾರೆ.ಪೋಷಕರೂ ಸಹ ಇಲ್ಲಿನ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ವಿಧ್ಯಾರ್ಥಿಗಳು ಹಾಗೂ ಪೋಷಕರ ಸಹನೆಯ ಕಟ್ಟೆ ಒಡೆಯುವ ಮುನ್ನ ಸಂಭಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.ಇಲ್ಲದಿದ್ದಲ್ಲಿ ವಿಧ್ಯಾರ್ಥಿಗಳು ಮತ್ತು ಪೋಷಕರ ಆಕ್ರೋಷಕ್ಕೆ ಗುರಿಯಾಗಬೇಕಾಗುತ್ತದೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru Nanjanagud Ambedkar residencial school Hadinaru siddaramiah hcmahadevappa
admin March 19, 2024
Share this Article
Facebook Twitter Whatsapp Whatsapp LinkedIn Copy Link
Previous Article ಚಾಮರಾಜನಗರ ಲೋಕಸಭಾ ಕ್ಷೇತ್ರದ ಗೆಲುವು ನನ್ನದೇ : ಧ್ರುವನಾರಾಯಣ್ ಶ್ರೀನಿವಾಸ್ ಪ್ರಸಾದ್ ಬೆಂಬಲಿಗರು ನನಗೆ ಮತ ನೀಡಲಿದ್ದಾರೆ – ಬಾಲರಾಜ್
Next Article ವೈದ್ಯಾದಿಕಾರಿಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?