• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಲೋಕಸಭಾ ಅಖಾಡದಲ್ಲಿ ಕೋಟ್ಯಧಿಪತಿಗಳು : ಡಿಕೆ ಸುರೇಶ್ ನಂಬರ್ 1 ಶ್ರೀಮಂತ ಅಭ್ಯರ್ಥಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜಕೀಯ > ಲೋಕಸಭಾ ಅಖಾಡದಲ್ಲಿ ಕೋಟ್ಯಧಿಪತಿಗಳು : ಡಿಕೆ ಸುರೇಶ್ ನಂಬರ್ 1 ಶ್ರೀಮಂತ ಅಭ್ಯರ್ಥಿ
ರಾಜಕೀಯರಾಜ್ಯ

ಲೋಕಸಭಾ ಅಖಾಡದಲ್ಲಿ ಕೋಟ್ಯಧಿಪತಿಗಳು : ಡಿಕೆ ಸುರೇಶ್ ನಂಬರ್ 1 ಶ್ರೀಮಂತ ಅಭ್ಯರ್ಥಿ

admin
Last updated: 2024/04/05 at 4:49 AM
admin
Share
2 Min Read
SHARE

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 443 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ನ 28 ಘಟಾನುಘಟಿಗಳು ಸೇರಿದಂತೆ ಇತರೆ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರ ಕಲಿಗಳೂ ಇದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಗಳು ಆಸ್ತಿ ಘೋಷಿಸಿಕೊಂಡಿದ್ದು, ಹೆಚ್ಚಿನವರು ಕೋಟಿ ವೀರರೇ! ಪ್ರಮಾಣಪತ್ರದಲ್ಲಿ ಸಲ್ಲಿಸಿರುವಂತೆ ಲೋಕಸಭೆ ಅಖಾಡದಲ್ಲಿರುವ ಅಗ್ರ 10 ಮಂದಿ ಕೋಟ್ಯಧಿಪತಿಗಳ ವಿವರ ಇಲ್ಲಿದೆ.

ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿಕೆ ಸುರೇಶ್ ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 593.04 ಕೋಟಿ ರೂಪಾಯಿ ಆಗಿದೆ. ಕಳೆದ 5 ವರ್ಷಗಳಲ್ಲಿ 259 ಕೋಟಿ ಆಸ್ತಿ ಹೆಚ್ಚಳವಾಗಿದೆ. 150 ಕೋಟಿ ಸಾಲ ಹೊಂದಿರುವ ಅವರು, ಒಂದೂಕಾಲು ಕೆಜಿ ಚಿನ್ನ, 4 ಕೆಜಿ 860 ಗ್ರಾಮ್ ಬೆಳ್ಳಿ ಹೊಂದಿದ್ದಾರೆ.

ಲೋಕಸಭೆ ಕಣದಲ್ಲಿರುವ ಟಾಪ್ 2 ಶ್ರೀಮಂತ ಅಭ್ಯರ್ಥಿ ವೆಂಕಟರಮೇಗೌಡ ಅಲಿಯಾಸ್ ಸ್ಟಾರ್ ಚಂದ್ರು. ಇವರು ಒಟ್ಟು 410 ಕೋಟಿ ಆಸ್ತಿ ಒಡೆಯರಾಗಿದ್ದಾರೆ. 136 ಕೋಟಿ ರೂಪಾಯಿ ಚರಾಸ್ತಿ, 236 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಹೆಸರಿನಲ್ಲಿ 3 ಟ್ರ್ಯಾಕ್ಟರ್‌ಗಳಿವೆ. ಆದರೆ ಅಚ್ಚರಿ ಅಂದರೆ ಇವ್ರ ಹೆಸರಲ್ಲಿ ಸ್ವಂತ ಕಾರು ಇಲ್ಲ.

ಲೋಕಸಭೆ ಕಣದಲ್ಲಿರೋ ಟಾಪ್ 3 ಶ್ರೀಮಂತ ಅಭ್ಯರ್ಥಿ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ. ಇವರ ಒಟ್ಟು ಆಸ್ತಿ ಮೌಲ್ಯ 382 ಕೋಟಿ ರೂಪಾಯಿ ಆಗಿದೆ. 2.70 ಕೋಟಿ ಮೌಲ್ಯದ 4 ಕಾರುಗಳಿವೆ. ದಂಪತಿ ಬಳಿ 1 ಕೆಜಿಗೂ ಹೆಚ್ಚು ಚಿನ್ನಾಭರಣವಿದೆ.

ಟಾಪ್ 4 ಕೋಟ್ಯಧಿಪತಿ ಅಂದರೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ. 217 ಕೋಟಿ ಆಸ್ತಿ ಒಡೆಯರಾಗಿರುವ ಇವರು 102 ಕೋಟಿ ಚರಾಸ್ತಿ 114 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಕಳೆದೊಂದು ವರ್ಷದಲ್ಲಿ 50 ಕೋಟಿ ಆಸ್ತಿ ಹೆಚ್ಚಳವಾಗಿದೆ. 19 ಕೋಟಿ ರೂಪಾಯಿ ಸಾಲವಿದ್ದು, 750 ಗ್ರಾಮ್ ಚಿನ್ನಾಭರಣ, 12.5 ಕೆಜಿ ಬೆಳ್ಳಿ ಆಭರಣ ಹೊಂದಿದ್ದಾರೆ.

ಬೆಂಗಳೂರು ಕೇಂದ್ರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ನಂಬರ್ 6 ಕೋಟ್ಯಧಿಪತಿಯಾಗಿದ್ದು, ಇವರ ಒಟ್ಟು ಆಸ್ತಿ ಮೌಲ್ಯ 96 ಕೋಟಿ 90 ಲಕ್ಷ ರೂಪಾಯಿ. 14.86 ಕೋಟಿ ಚರಾಸ್ತಿ ಮತ್ತು 61.06ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇವ್ರ ಬಳಿ 98 ಲಕ್ಷ ರೂಪಾಯಿ ಮೌಲ್ಯದ ಆಡಿ ಎಸ್ 5 ಸ್ಪೋರ್ಟ್ಸ್ ಕಾರು ಇದೆ. ದುಬೈನಲ್ಲಿ ಫ್ಲ್ಯಾಟ್ ಹೊಂದಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಟಾಪ್ 7 ಕೋಟ್ಯಧಿಪತಿಯಾಗಿದ್ದು ಇವರು ಮತ್ತು ಇವರ ಪತ್ನಿ ಹೆಸರಲ್ಲಿ ಒಟ್ಟು 96.29 ಕೋಟಿ ರೂಪಾಯಿ ಆಸ್ತಿಯಿದೆ. ಪತ್ನಿಯೇ ಶ್ರೀಮಂತರಾಗಿದ್ದು 52 ಕೋಟಿ ಆಸ್ತಿ ಒಡತಿಯಾಗಿದ್ದಾರೆ. ಡಾ. ಮಂಜುನಾಥ್ ಅವರ ಹೆಸ್ರಲ್ಲಿ ಯಾವುದೇ ಚಿನ್ನಾಭರಣ, ಮನೆ ಇಲ್ಲ.

ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ 60 ಕೋಟಿ ಆಸ್ತಿ ಒಡೆಯರಾಗಿದ್ದು, ಇವರ ಪತ್ನಿ ಆಸ್ತಿಯೇ ಒಟ್ಟು 43.83ಕೋಟಿಯಷ್ಟಿದೆ. ಕೃಷಿಮೂಲದಿಂದ 65 ಲಕ್ಷ ಆದಾಯ ತೋರಿಸಿದ್ದಾರೆ. 98 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರದ ಆಭರಣ ಹೊಂದಿದ್ದಾರೆ.

ಟಾಪ್ 8ನೇ ಕೋಟ್ಯಧಿಪತಿ ಅಂದರೆ ಪಿ.ಸಿ.ಮೋಹನ್. ಪತ್ನಿ ಆಸ್ತಿಯೂ ಸೇರಿ ಇವರ ಒಟ್ಟು ಆಸ್ತಿ 81 ಕೋಟಿ ರೂಪಾಯಿ ಇದೆ. ಇದ್ರಲ್ಲಿ ಪತ್ನಿ ಶೈಲಾ ಅವರ ಆಸ್ತಿಯೇ 22 ಕೋಟಿ ರೂಪಾಯಿ ಇದೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Dkshivakumar Dksuresh VSomanna drcnmanjunath politics Lokasabha Election
admin April 5, 2024
Share this Article
Facebook Twitter Whatsapp Whatsapp LinkedIn Copy Link
Previous Article ಯದುವೀರ್ ಒಡೆಯರ್ ಪರ ನಿಂತ ವಿಶ್ವನಾಥ್ ತಲೆ ಕೆಡಿಸಿಕೊಳ್ಳಲ್ಲ ಎಂದ ಎಂ.ಲಕ್ಷ್ಮಣ್
Next Article ದೇವರಾಜ ಮಾರುಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಮತಯಾಚನೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?