• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ನರೇಂದ್ರ ಮೋದಿ ಅಭಿವೃದ್ದಿ ಕಾರ್ಯಗಳೇ ಶ್ರೀರಕ್ಷೆ : ದಯಾನಂದ ಪಾಟೀಲ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಚಾಮರಾಜನಗರ > ನರೇಂದ್ರ ಮೋದಿ ಅಭಿವೃದ್ದಿ ಕಾರ್ಯಗಳೇ ಶ್ರೀರಕ್ಷೆ : ದಯಾನಂದ ಪಾಟೀಲ್
ಚಾಮರಾಜನಗರಜಿಲ್ಲೆಮೈಸೂರುರಾಜಕೀಯರಾಜ್ಯ

ನರೇಂದ್ರ ಮೋದಿ ಅಭಿವೃದ್ದಿ ಕಾರ್ಯಗಳೇ ಶ್ರೀರಕ್ಷೆ : ದಯಾನಂದ ಪಾಟೀಲ್

admin
Last updated: 2024/04/07 at 5:38 AM
admin
Share
2 Min Read
SHARE

ಚಾಮರಾಜನಗರ: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಯದುವೀರ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಎಸ್. ಬಾಲರಾಜು ಅವರು ಜಯ ಗಳಿಸಲಿದ್ದಾರೆ. ಹೀಗಾಗಿ ಮೈಸೂರಿಗೆ ಮಹಾರಾಜು, ಚಾ.ನಗರಕ್ಕೆ ಬಾಲರಾಜರನ್ನು ಗೆಲ್ಲಿಸಿ ಸಂಸತ್‍ಗೆ ಕಳುಹಿಸಿಕೊಡಿ ಎಂದು ಬಿಜೆಪಿ ಮೈಸೂರು ಗ್ರಾಮಾಂತರ ಜಿಲ್ಲಾ ವಕ್ತಾರ ದಯಾನಂದ ಪಾಟೀಲ್ ಮನವಿ ಮಾಡಿದರು.


ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರು ಅಲೆ ಇದೆ. ಮತ್ತೆ ಮೋದಿ ಅವರೇ ಪ್ರಧಾನಿಯಾಗಬೇಕೆಂದು ಯುವ ಜನಾಂಗ, ಮಹಿಳೆಯರು ಹಾಗು ಪ್ರಬುದ್ದ ಮತದಾರರು ನಿಶ್ಚಯ ಮಾಡಿದ್ದಾರೆ. ಹೀಗಾಗಿ 400ಕ್ಕು ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 10 ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅಭಿವೃದ್ಧಿಯತ್ತ ಕೊಂಡೊಯ್ಯು ತ್ತಿದ್ದಾರೆ 2014 ರ ನಂತರ ಬಂದ ಮೋದಿ ಸರ್ಕಾರ ದೇಶದಲ್ಲಿ ಶೌಚಾಲಯಗಳ ನಿರ್ಮಾಣ, ಕುಡಿಯುವ ನೀರು ಪೂರೈಕೆ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ಮಾಡಿದೆ. ಆದರೆ, ಸಿದ್ದರಾಮಯ್ಯ ಅವರು ಎಸ್ಸಿ, ಎಸ್ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ದೂರಿದರು.

ದೇಶದಲ್ಲಿ 10 ಕೋಟಿ ಸಿಲಿಂಡರ್ ವಿತರಣೆ, ಜಲಜೀವನ್ ಮಿಷನ್ ಯೋಜನೆಯಡಿ 14 ಕೋಟಿ ಜನರಿಗೆ ಕುಡಿಯುವ ನೀರು, 12 ಕೋಟಿ ಶೌಚಾಲಯಗಳ ನಿರ್ಮಾಣ ಮಾಡಿದೆ. ಈ ಬಾರಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರಕ್ಕೆ ಬರುತ್ತದೆ ಎಂದರು. ಶೇ.33 ಮಹಿಳೆಯರಿಗೆ ಶಾಸಕಾಂಗ ಅಸೆಂಬ್ಲಿಯಲ್ಲಿ ಮೀಸಲಾತಿ ನೀಡಲಾಗಿದೆ. ಅಲ್ಲದೇ ತ್ರಿವಳಿ ತಲಾಖ್ ನಿಷೇಧ ಮೂಲಕ ಮುಸ್ಲಿಂ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಪಿಎಂ ಮುದ್ರಾ ಯೋಜನೆಯಡಿ ಮಹಿಳೆಯರಿಗೆ 31 ಕೋಟಿ ರೂ. ಮಂಜೂರು ಮಾಡಲಾಗಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದೆ ಎಂದು ಸವಿಸ್ತಾರವಾಗಿ ಪಾಟೀಲ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕಾಡಹಳ್ಳಿ ಶಿವರುದ್ರಸ್ವಾಮಿ, ಚುಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಸಹ ವಕ್ತಾರ ಎನ್.ಮಂಜುನಾಥ್, ಜಿಲ್ಲಾ ಮಾಧ್ಯಮ ಸಂಚಾಲಕ ವೀರೇಂದ್ರ, ಸಹ ಸಂಚಾಲಕ ಅಶ್ವಿನ್ ಇದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Chamarajanagar Mysuru Politics bjp congress jds SBalaraj Yadhuveer Wodeyar
admin April 7, 2024
Share this Article
Facebook Twitter Whatsapp Whatsapp LinkedIn Copy Link
Previous Article ಐತಿಹಾಸಿಕ ಗೆಲುವಿನೊಂದಿಗೆ ಮತ್ತೆ ಬಿಜೆಪಿಗೆ ಅಧಿಕಾರ: ಟಿ ಎಸ್ ಶ್ರೀವತ್ಸ
Next Article ದೇಶದಲ್ಲಿಯೂ ನಮ್ಮ ಗ್ಯಾರೆಂಟಿಗೊಂದು ಮತ ಕೊಡಿ : ಎಂ. ಲಕ್ಷ್ಮಣ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?