• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಎಂ.ಲಕ್ಷ್ಮಣ್ ಭರ್ಜರಿ ಮತಯಾಚನೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜಕೀಯ > ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಎಂ.ಲಕ್ಷ್ಮಣ್ ಭರ್ಜರಿ ಮತಯಾಚನೆ
ರಾಜಕೀಯರಾಜ್ಯ

ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಎಂ.ಲಕ್ಷ್ಮಣ್ ಭರ್ಜರಿ ಮತಯಾಚನೆ

admin
Last updated: 2024/04/08 at 8:49 AM
admin
Share
1 Min Read
SHARE

ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ರಾಜರಾಜೇಶ್ವರಿ ನಗರ ವಾರ್ಡ್ ನಂಬರ್ 45 ಭೇಟಿ ನೀಡಿ ಜನ ಸಂಪರ್ಕ ಸಭೆ ಮಾಡಿ ಎಂ.ಲಕ್ಷ್ಮಣ್ ಭರ್ಜರಿ ಮತಯಾಚನೆ ಮಾಡಿದ್ದಾರೆ.

ಮೈಸೂರು ಅಭಿವೃದ್ದಿಗೆ ನಾನೊಂದು ಪ್ರಣಾಳಿಕೆ ತಂದಿದ್ದೇನೆ. ಜನರ ಪರ ನಿಂತು ಕೆಲಸ ಮಾಡುವುದಕ್ಕೆ ಈ ಬಾರಿ ನನಗೊಂದು ಅವಕಾಶ ಕೊಡಿ ಎಂದು ಮೈಸೂರು ಕೊಡಗು ಅಭ್ಯರ್ಥಿ ಎಂ.ಲಕ್ಷ್ಮಣ್ ಮತಯಾಚನೆ ಮಾಡಿದ್ದರು. ನಾನೂ ಮೂಲತಃ ಮೈಸೂರಿನವನು ಕಾಂಗ್ರೆಸ್ ಪಕ್ಷ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಿದೆ. ನನ್ನನ್ನು ಹಲವಾರು ಜನ ಸೋಶಿಯಲ್ ಮೀಡಿಯಾದಲ್ಲಿ ಕೇಳುತ್ತಾರೆ ನೀವು ಗೆದ್ದು ಬಂದರೆ ಏನು ಮಾಡುತ್ತೀರಾ ನಿಮ್ಮ ಚಿಂತನೆ ಏನು ಎಂದು, ನಾನು ಮುಖ್ಯ ಮಂತ್ರಿ ಮತ್ತು ನಾಯಕರ ಜೊತೆ ಚರ್ಚೆ ಮಾಡಿ ಪ್ರಣಾಳಿಕೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷದ ರಕ್ತದಲ್ಲಿ ಸುಳ್ಳು ಎಂಬುದು ಕಾಣುವುದಿಲ್ಲ. ಕಳೆದ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಕೊಡುತ್ತೇವೆ ಎಂದು ಹೇಳಿದ್ದೆವು, ಸಿಎಂ ಮತ್ತು ಡಿಸಿಎಂ ಜಾರಿಗೊಳಿಸಿದ್ದಾರೆ.ಮತ್ತೆ ಈಗ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬಡವರಿಗೆ ಅನುಕೂಲವಾಗುವಂತೆ ಕಾಂಗ್ರೆಸ್ ಸರಕಾರ 5 ನ್ಯಾಯ ಗಳನ್ನು ಕೊಡುವುದಕ್ಕೆ ಮುಂದಾಗಿದೆ. ಕೇಂದ್ರದಲ್ಲಿ ಸರಕಾರ ಬಂದರೆ ಮೊದಲ ಮಹಾಲಕ್ಷ್ಮಿ ಯೋಜನೆ ಜಾರಿ ಮಾಡುತ್ತೇವೆ. ವರ್ಷಕ್ಕೆ 1 ಲಕ್ಷ ನಗದು ಹಣ ನೀಡುತ್ತೇವೆ.25 ಗ್ಯಾರಂಟಿ ಯೋಜನೆ ಗಳು ಬರಲಿವೆ. ನನ್ನನ್ನು ಬೆಂಬಲಿಸುವ ಮೂಲಕ ದೇಶದಲ್ಲಿ ಕಾಂಗ್ರೆಸ್ ಬೆಂಬಲ ನೀಡಬೇಕು.ಯುವಕರಿಗೆ ಕೆಲಸ ವಿಲ್ಲದ ಪರಿಸ್ಥಿತಿ ಉಂಟಾಗಿದೆ. ಅದನ್ನು ನಿವಾರಿಸುವ ಕೆಲಸವನ್ನು ಮಾಡುತ್ತೇನೆ.ಮೈಸೂರು ನಗರಕ್ಕೆ ಸಿದ್ದರಾಮಯ್ಯರವರ ಕೊಡುಗೆ ಅಭಿವೃದ್ದಿ ಬಗ್ಗೆ ಭಿತ್ತಿಪತ್ರ ಹಂಚಿ ಸಾರ್ವಜನಿಕರ ಬಳಿ ಎಂ.ಲಕ್ಷ್ಮಣ್ ಮತಯಾಚನೆ ಮಾಡಿದ್ದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷರು ಕೆ ಮರೀಗೌಡ, ಎಂಎಲ್ಸಿ ತಿಮ್ಮಯ್ಯ,ಗ್ರಾಮಾಂತರ ಅಧ್ಯಕ್ಷರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಅರುಣ್ ಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್ ಸಿ ಕೃಷ್ಣ ಕುಮಾರ ಸಾಗರ್,ಮಾಜಿ ನಗರ ಪಾಲಿಕ ಸದಸ್ಯ ಮಲ್ಲೇಶ್,ಬ್ಲಾಕ್ ಅಧ್ಯಕ್ಷರು ಸತೀಶ್,45 ವಾರ್ಡ್ ಅಧ್ಯಕ್ಷರು ಮಾದೇವಣ್ಣ ಸೇರಿ ಹಲವರು ಭಾಗಿಯಾಗಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Mysuru Mlakshman politics bjp jds congress Lokasabha election Modi Amithsha
admin April 8, 2024
Share this Article
Facebook Twitter Whatsapp Whatsapp LinkedIn Copy Link
Previous Article ಸಿದ್ದರಾಮಯ್ಯ ಚುನಾವಣೆಗೆ ಮುಂಚೆ ಸೋಲೋಪ್ಪಿಕೊಂಡಿದ್ದಾರೆ : ಸಿಟಿ ರವಿ
Next Article ಪ್ರತಿಯೊಬ್ಬ ಮತದಾರನು ಯಾವುದೇ ಜಾತಿ, ಮತ,ಧರ್ಮವನ್ನು ನೋಡದೆ ಸೂಕ್ತವಾದ ವ್ಯಕ್ತಿಗೆ ಕಡ್ಡಾಯವಾಗಿ ಮತದಾನ ಮಾಡಿ – ಡಾ. ಕೆ ವಿ ರಾಜೇಂದ್ರ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?