• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕುಕ್ಕರಹಳ್ಳಿ ಕೆರೆಗೆ ಕಾಯಕಲ್ಪ- ಇನ್ ಟ್ಯಾಕ್ ಸಂಸ್ಥೆಗೆ ಡಿಪಿಆರ್ ಸಿದ್ಧಪಡಿಸಿ ಜೂನ್ ಅಂತ್ಯದೊಳಗೆ ವರದಿ ನೀಡಲು ಸೂಚನೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಕುಕ್ಕರಹಳ್ಳಿ ಕೆರೆಗೆ ಕಾಯಕಲ್ಪ- ಇನ್ ಟ್ಯಾಕ್ ಸಂಸ್ಥೆಗೆ ಡಿಪಿಆರ್ ಸಿದ್ಧಪಡಿಸಿ ಜೂನ್ ಅಂತ್ಯದೊಳಗೆ ವರದಿ ನೀಡಲು ಸೂಚನೆ
ಜಿಲ್ಲೆಮೈಸೂರು

ಕುಕ್ಕರಹಳ್ಳಿ ಕೆರೆಗೆ ಕಾಯಕಲ್ಪ- ಇನ್ ಟ್ಯಾಕ್ ಸಂಸ್ಥೆಗೆ ಡಿಪಿಆರ್ ಸಿದ್ಧಪಡಿಸಿ ಜೂನ್ ಅಂತ್ಯದೊಳಗೆ ವರದಿ ನೀಡಲು ಸೂಚನೆ

admin
Last updated: 2024/05/20 at 10:41 AM
admin
Share
2 Min Read
SHARE

ಮೈಸೂರು : ನಗರದ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಯ ಪುನರುಜ್ಜೀವನಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಕಾರ್ಯವನ್ನು ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (INTACH) ಸಂಸ್ಥೆಗೆ ವಹಿಸಿದ್ದು ಜೂನ್ ಅಂತ್ಯದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

ಇಂದು ಮೈಸೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕುಕ್ಕರಹಳ್ಳಿ ಕೆರೆ ಯೋಜನಾ ಅನುಷ್ಠಾನ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಳ್ಳಿ ಕೆರೆಯ ವೀಕ್ಷಣೆಗೆ ಪ್ರತಿದಿನವೂ ಸಾವಿರಾರು ಜನರು ಬರುತ್ತಿರುತ್ತಾರೆ. ಅಂತಹ ಸ್ಥಳವನ್ನು ಸದಾ ಸ್ವಚ್ಛ ಹಾಗೂ ಸುಂದರವಾಗಿ ಇರುವಂತೆ ಕಾಪಾಡುವುದು ನಮ್ಮ ಜವಾಬ್ದಾರಿ ಎಂದರು.

ಕುಕ್ಕರಳ್ಳಿ ಕೆರೆಯ ಸುತ್ತಲು ಇರುವ ಅನಧಿಕೃತ ಒಳ ಚರಂಡಿಗಳನ್ನು ಮುಚ್ಚಿಸಿ ಅಲ್ಲಿಂದ ಕೆರೆ ನೀರಿಗೆ ಬರುತ್ತಿದ್ದಂತಹ ಕೊಳಚೆ ನೀರನ್ನು ತಡೆಗಟ್ಟಬೇಕು. ಶುದ್ಧ ನೀರನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕುಕ್ಕರಳ್ಳಿ ಕೆರೆಯ ವ್ಯಾಪ್ತಿಯಲ್ಲಿ ಕೆಲವೊಂದು ಕಡೆ ಕಸದ ರಾಶಿ ಕಂಡುಬರುತ್ತಿದ್ದು, ತಕ್ಷಣವೇ ಅದನ್ನು ತೆರವುಗೊಳಿಸಬೇಕು. ಆ ಸ್ಥಳಗಳಲ್ಲಿ ಪಾರ್ಕ್, ಕೂರಲು ಹಾಸನದ ವ್ಯವಸ್ಥೆ ಇತ್ಯಾದಿ ಉಪಯುಕ್ತ ಕೆಲಸಕ್ಕೆ ಬಳಸಿ ಸಾರ್ವಜನಿಕರಿಗೆ ಸಹಾಯವಾಗುವಂತೆ ಮಾರ್ಪಡಿಸಬೇಕು ಎಂದರು.

ಸುತ್ತ-ಮುತ್ತಲಿನ ಶಬ್ದ ಮಾಲಿನ್ಯದಿಂದ ಕೆರೆಯ ಒಳಗಿರುವ ಪ್ರಾಣಿ-ಪಕ್ಷಿಗಳಿಗೆ ತೊಂದರೆಯುಟೆಗುತ್ತಿದ್ದು, ಅದನ್ನು ತಡೆಯಲು ಸಾರ್ವಜನಿಕರಿಗೆ ಸೂಚನಾ ಫಲಕಗಳ ಮೂಲಕ ಮಾಹಿತಿ ನೀಡಿ ಶಬ್ದವನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಶುದ್ಧವಾದ ನೀರು, ಗಾಳಿ ಸಿಗುವಂತಹ ವಾತಾವರಣವನ್ನು ನಿರ್ಮಿಸಬೇಕು. ಕೆರೆಯೊಳಗೆ ಇರುವಂತಹ ಬೇಡದ ದೋಣಿಗಳನ್ನು ತೆರವುಗೊಳಿಸಬೇಕು. ಸಾರ್ವಜನಿಕರು ಕೆರೆಯೊಳಗೆ ಹೋಗದಂತೆ ನಿಗಾವಹಿಸಬೇಕು ಎಂದರು.

ಪರಿಣಿತರಿಂದ ಕುಕ್ಕರಹಳ್ಳಿ ಅಭಿವೃದ್ಧಿ ಸಂಬಂಧ ಯೋಜನೆ ಅನುಷ್ಠಾನಕ್ಕೆ ಕೈಗೊಳ್ಳಬಹುದಾದ ಕ್ರಮದ ಬಗ್ಗೆ ಸಲಹೆ ಸ್ವೀಕರಿಸಿ, ಈಗಾಗಲೇ ಕೈಗೊಂಡಿರುವ ಕ್ರಮಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಎನ್ ಎನ್ ಮಧು, ಮೂಡ ಆಯುಕ್ತರಾದ ದಿನೇಶ್, ಇಂಟ್ಯಾಕ್ ಸಂಸ್ಥೆಯ ಅಧಿಕಾರಿಗಳು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು,ಮೈಸೂರು ಪರಂಪರೆ ಸಮಿತಿಯ ಸದಸ್ಯರು ಸೇರಿದಂತೆ ಮೈಸೂರು ವಿಶ್ವವಿದ್ಯಾನಿಲಯದ ಕುಕ್ಕರಹಳ್ಳಿ ಕೆರೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysore kukkarahalli lake
admin May 20, 2024
Share this Article
Facebook Twitter Whatsapp Whatsapp LinkedIn Copy Link
Previous Article ಚಾಮರಾಜನಗರ ಜಿಲ್ಲೆಯಾದ್ಯಂತ ಮಳೆ
Next Article ಚಾಮರಾಜನಗರ ಮೈಸೂರು ಎರಡನ್ನೂ ಗೆಲ್ತೀವಿ – ಸಚಿವ ವೆಂಕಟೇಶ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?